ಒಮ್ಮೆ ಪ್ರವಾದಿವರ್ಯರು(ಸ),”ಅವನು ಅಪಮಾನಿತನಾಗಲಿ” ಎಂದು ಮೂರು ಬಾರಿ ಹೇಳಿದರು. ಜನರು’ಯಾರು?’ ಎಂದು ವಿಚಾರಿಸಿದರು. ಆಗ ಪ್ರವಾದಿ(ಸ) ಹೇಳಿದರು; “ತನ್ನ ತಂದೆ-ತಾಯಿಯವರನ್ನು ಅಥವಾ ಅವರ ಪೈಕಿ ಒಬ್ಬರನ್ನು ವೃದ್ಧಾಪ್ಯದ ಸ್ಥಿತಿಯಲ್ಲಿ ಕಂಡ ಬಳಿಕವೂ (ಅವರ ಸೇವೆ ಮಾಡುವ ಮೂಲಕ) ಸ್ವರ್ಗ ಪ್ರವೇಶಕ್ಕೆ ಅರ್ಹನಾಗದವನನ್ನು ನಾನು ಶಪಿಸುತ್ತಿದ್ದೇನೆ.”(ಮುಸ್ಲಿಮ್, ವರದಿ-ಅಬೂ ಹುರೈರಾ(ರ))
Check Also
ಪ್ರಾಥ೯ನೆ, ಸತ್ಕಮ೯
ಪ್ರವಾದಿ ಮುಹಮ್ಮದ್(ಸ) ಹೇಳಿದರು: ದೇವವಿಧಿಯನ್ನು ಪ್ರಾಥ೯ನೆಯ ಹೊರತು ಬೇರಾವ ವಸ್ತುವೂ ಬದಲಾಯಿಸಲಾರದು, ಆಯುಷ್ಯವನ್ನು ಸತ್ಕಮ೯ದ ಹೊರತು ಬೇರಾವ ವಸ್ತುವೂ ದೀಘ೯ಗೊಳಿಸಲಾರದು …