Home / ವಾರ್ತೆಗಳು / ಪರಸ್ಪರರನ್ನು ಅರಿಯೋಣ ಸೌಹಾರ್ದ ಸಮಾಜ ಕಟ್ಟೋಣ – ಮಸೀದಿ ಸಂದರ್ಶನ ಕಾರ್ಯಕ್ರಮ

ಪರಸ್ಪರರನ್ನು ಅರಿಯೋಣ ಸೌಹಾರ್ದ ಸಮಾಜ ಕಟ್ಟೋಣ – ಮಸೀದಿ ಸಂದರ್ಶನ ಕಾರ್ಯಕ್ರಮ

ಮೈಸೂರು: ಮೈಸೂರು ನಗರದ ಮಸ್ಜಿದ್ ಮುರಾದ್ ಶಾ ಸಿಎಫ್ಟಿಆರ್ ನಲ್ಲಿ ಇತ್ತೀಚೆಗೆ ಮಸೀದಿ ದರ್ಶನ ಕಾರ್ಯಕ್ರಮವು ನಡೆಯಿತು.

ಈ ಸಂದರ್ಭದಲ್ಲಿ ನೂರಾರು ದೇಶ ಭಾಂಧವರು ಮಸೀದಿ ಸಂದರ್ಶನ ನಡೆಸಿದರು.

ಈ ಕಾರ್ಯಕ್ರಮದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞ, ನಮಾಝ್, ಆಝಾನ್, ಹಾಗೂ ಇನ್ನಿತರ ಪ್ರಮುಖ ವಿಷಯಗಳ ಕುರಿತು ಮಾಹಿತಿ ನೀಡಿದರು.

SHARE THIS POST VIA

About editor

Check Also

“ನೈತಿಕತೆಯೇ ಸ್ವಾತಂತ್ರ್ಯ” ಪ್ರಬಂಧ ಸ್ಪರ್ಧೆ

ಮಂಗಳೂರು: “ನೈತಿಕತೆಯೇ ಸ್ವಾತಂತ್ರ್ಯ” ಎಂಬ ಕೇಂದ್ರೀಯ ವಿಷಯದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗವು ಸೆಪ್ಟೆಂಬರ್ ತಿಂಗಳ 1 ರಿಂದ …